ದುಬೈ: ಕೆಕೆಆರ್ ಚೆನ್ನೈ ವಿರುದ್ಧ ನಿನ್ನೆಯ ಪಂದ್ಯದಲ್ಲಿ ಗೆಲುವು ಗಳಿಸಿದ ಹೊರತಾಗಿಯೂ ದಿನೇಶ್ ಕಾರ್ತಿಕ್ ನಾಯಕತ್ವದ ಬಗ್ಗೆ ಹಲವರು ಪ್ರಶ್ನಿಸಿದ್ದಾರೆ. ನಾಯಕತ್ವಕ್ಕಿಂತ ಅವರ ಕಳಪೆ ಫಾರ್ಮ್ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ.