ದುಬೈ: ಐಪಿಎಲ್ 13 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ನಿನ್ನೆಯ ಪಂದ್ಯವನ್ನು ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟಿಗರಿಗೆ ನಾಯಕ ವಿರಾಟ್ ಕೊಹ್ಲಿ ಸಾಂತ್ವನಿಸಿದ್ದಾರೆ.