ದುಬೈ: ಕೊರೋನಾ ಬಳಿಕ ಐಸಿಸಿ ಚೆಂಡಿಗೆ ಹೊಳಪು ಮೂಡಿಸಲು ಜೊಲ್ಲು ರಸ ಬಳಕೆ ಮಾಡಬಾರದು ಎಂಬ ನಿಯಮ ಮಾಡಿದೆ. ಆದರೆ ರಾಜಸ್ತಾನ್ ರಾಯಲ್ಸ್ ಆಟಗಾರ ರಾಬಿನ್ ಉತ್ತಪ್ಪ ನಿಯಮ ಮರೆತು ಚೆಂಡಿಗೆ ಜೊಲ್ಲು ರಸ ಹಚ್ಚಿದ ಘಟನೆ ನಿನ್ನೆ ನಡೆದಿದೆ.