ದುಬೈ: ಐಪಿಎಲ್ 13 ರಲ್ಲಿ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಬಗ್ಗೆ ಟೀಕೆ ಮಾಡಿ ವಿವಾದಕ್ಕೀಡಾಗಿದ್ದ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಕೂಟಕ್ಕೂ ಮೊದಲು ಹೇಳಿದ್ದ ಎರಡು ಭವಿಷ್ಯ ಮಾತ್ರ ಸುಳ್ಳಾಗಿಲ್ಲ. ಈ ಐಪಿಎಲ್ ಕೂಟ ಆರಂಭಕ್ಕೂ ಮೊದಲು ಗವಾಸ್ಕರ್ ಸಂದರ್ಶನವೊಂದರಲ್ಲಿ ಯುಎಇ ಮೈದಾನದ ಪರಿಸ್ಥಿತಿ ನೋಡಿದರೆ ಇಲ್ಲಿ ಆರ್ ಸಿಬಿ ಮೇಲುಗೈ ಸಾಧಿಸಬಹುದು ಎಂದಿದ್ದರು. ಅದೀಗ ನಿಜವಾಗುತ್ತಿದೆ. ಇನ್ನೊಂದು ಈ ಬಾರಿ ಐಪಿಎಲ್ 13 ರಲ್ಲಿ ಆರ್