ದುಬೈ: ಐಪಿಎಲ್ 13 ರ ರಾಜಸ್ಥಾನ್ ರಾಯಲ್ಸ್ ವಿರುದ್ಧಧ ಪಂದ್ಯದಲ್ಲಿ ಕೆಳಕ್ರಮಾಂಕದಲ್ಲಿ ಬ್ಯಾಟಿಂಗ್ ಗಿಳಿದು ಧೋನಿ ತಪ್ಪು ಮಾಡಿದರು ಎಂದು ಸೋಲಿನ ಗೂಬೆ ಕೂರಿಸಿದ್ದಕ್ಕೆ ಗೌತಮ್ ಗಂಭೀರ್ ವಿರುದ್ಧ ಧೋನಿ ಅಭಿಮಾನಿಗಳು ಸಿಟ್ಟಾಗಿದ್ದಾರೆ.