ದುಬೈ: ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಗಾಯವಾಗಿದ್ದರೂ ತಂಡದ ಜತೆಗೇ ಪ್ರಯಾಣಿಸುತ್ತಿರುವುದರ ಔಚಿತ್ಯವೇನೆಂದು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಪ್ರಶ್ನಿಸಿದ್ದಾರೆ.