ದುಬೈ: ಕೈಗೆ ಬಂದ ತುತ್ತು ಬಾಯಿಗೆ ಬರಲ್ಲ ಎನ್ನುವ ಮಾತಿದೆಯಲ್ಲಾ? ಅದು ಕಿಂಗ್ಸ್ ಇಲೆವೆನ್ ಪಂಜಾಬ್ ನಾಯಕ ಕೆಎಲ್ ರಾಹುಲ್ ಗೆ ಈ ಐಪಿಎಲ್ ನಲ್ಲಿ ಪದೇ ಪದೇ ಅನುಭವವಾಗುತ್ತಿದೆ.