ಮುಂಬೈ: ಐಪಿಎಲ್ 14 ನೇ ಆವೃತ್ತಿ ಭಾರತದಲ್ಲೇ ನಡೆಸುವುದಾಗಿ ಬಿಸಿಸಿಐಯೇನೋ ಘೋಷಣೆ ಮಾಡಿಕೊಂಡು ಸಿದ್ಧತೆಯನ್ನೂ ನಡೆಸಿದೆ. ಆದರೆ ಈಗ ಕೊರೋನಾ ಭೀತಿ ಆವರಿಸಿದೆ.ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡದ ನಿತೀಶ್ ರಾಣಾ, ಡೆಲ್ಲಿ ತಂಡದ ಅಕ್ಸರ್ ಪಟೇಲ್, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾಫ್, ವಾಂಖೆಡೆ ಕ್ರೀಡಾಂಗಣದ ಸಿಬ್ಬಂದಿಗೆ ಕೊರೋನಾ ತಗುಲಿದ ಬಳಿಕ ಬಿಸಿಸಿಐ ಐಪಿಎಲ್ ನ್ನು ಮುಂಬೈಯಿಂದ ಸ್ಥಳಾಂತರಿಸುವ ಬಗ್ಗೆ ಪ್ರತಿಕ್ರಿಯೆ ನೀಡಿದೆ.‘ಇದೀಗ ತುಂಬಾ ತಡವಾಗಿದೆ. ಸಿಬ್ಬಂದಿಗಳು, ಕ್ರಿಕೆಟಿಗರು ಪ್ರತ್ಯೇಕ