ಮುಂಬೈ: ಐಪಿಎಲ್ 2021 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ತನ್ನ ನಾಯಕ ಸ್ಟೀವ್ ಸ್ಮಿತ್, ರಾಬಿನ್ ಉತ್ತಪ್ಪರಂತಹ ಘಟಾನುಘಟಿ ಆಟಗಾರರನ್ನು ಕೈ ಬಿಟ್ಟಿದೆ. ಇದೀಗ ರಾಜಸ್ಥಾನ್ ಗೆ ಪ್ರಬಲ ಬ್ಯಾಟ್ಸ್ ಮನ್ ಗಳ ಅಗತ್ಯವಿದೆ.