ಬೆಂಗಳೂರು: ದೇಶದೆಲ್ಲೆಡೆ ಕೊರೋನಾ ರುದ್ರತಾಂಡವವಾಡುತ್ತಿದೆ. ಈ ನಡುವೆ ಐಪಿಎಲ್ ತಂಡಗಳು ತಮ್ಮಿಂದಾದ ದೇಣಿಗೆ, ನೆರವು ನೀಡುತ್ತಿವೆ. ಇದೀಗ ಆ ಸಾಲಿಗೆ ಆರ್ ಸಿಬಿ ಕೂಡಾ ಸೇರಿಕೊಂಡಿದೆ.ಆರ್ ಸಿಬಿ ಈ ಬಗ್ಗೆ ಪ್ರಕಟಣೆ ನೀಡಿದ್ದು, ವಿರಾಟ್ ಕೊಹ್ಲಿ ಮತ್ತು ತಂಡ ಬೆಂಗಳೂರಿನ ಕೊರೋನಾ ಪೀಡಿತರಿಗೆ ನೆರವಾಗಲಿದೆ ಎಂದು ಹೇಳಿದೆ. ಸದ್ಯಕ್ಕೆ ಬೆಂಗಳೂರು ಮತ್ತು ಇತರ ನಗರಗಳಿಗೆ ವೈದ್ಯಕೀಯ ಸಲಕರಣೆ ತೀರಾ ಅಗತ್ಯವಿದೆ ಎಂದು ಮನಗಂಡು ಆರ್ ಸಿಬಿ ನೆರವಾಗಲಿದೆ.ಪ್ರತೀ ಬಾರಿ ಆರ್