ಮುಂಬೈ: ಐಪಿಎಲ್ 2022 ರಲ್ಲಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಪದೇ ಪದೇ ತಮ್ಮ ತಂಡದ ಬೌಲರ್ ಪ್ರಸಿದ್ಧ ಕೃಷ್ಣ ಎಸೆತವನ್ನು ವೈಡ್ ಎಂದು ಘೋಷಿಸಿದ ಅಂಪಾಯರ್ ನಿತಿನ್ ಪಂಡಿತ್ ವಿರುದ್ಧ ರಾಜಸ್ಥಾನ್ ನಾಯಕ ಸಂಜು ಸ್ಯಾಮ್ಸನ್ ಅಸಮಾಧಾನ ಹೊರಹಾಕಿದರು.