ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಸೋಲಿನ ಬಳಿಕ ಹತಾಶೆಯಲ್ಲಿದ್ದ ಮುಂಬೈ ಇಂಡಿಯನ್ಸ್ ಬ್ಯಾಟ್ಸ್ ಮನ್ ಇಶಾನ್ ಕಿಶನ್ ಗೆ ಆರ್ ಸಿಬಿ ನಾಯಕ ಇಶಾನ್ ಕಿಶನ್ ಸಮಾಧಾನಿಸಿದ ಘಟನೆ ಮೈದಾನದಲ್ಲಿ ನಡೆದಿದೆ.