ಕೋಲ್ಕೊತ್ತಾ: ಈ ಬಾರಿಯ ಐಪಿಎಲ್ ಬಿಡ್ಡಿಂಗ್ ನಲ್ಲಿ ಕೆಕೆಆರ್ ತಂಡ ತನ್ನ ಯಶಸ್ವಿ ನಾಯಕ ಗೌತಮ್ ಗಂಭೀರ್ ರನ್ನೇ ಕೈ ಬಿಟ್ಟಿದ್ದು ಅಚ್ಚರಿಗೆ ಕಾರಣವಾಗಿತ್ತು. ಕೋಲ್ಕೊತ್ತಾ ತಂಡವನ್ನು ಐಪಿಎಲ್ ಚಾಂಪಿಯನ್ ಮಾಡಿದ ನಾಯಕನಿಗೆ ಕೊಕ್ ನೀಡಿದ್ದೇಕೆ ಎನ್ನುವುದು ಈಗ ಬಹಿರಂಗವಾಗಿದೆ.