ಬೆಂಗಳೂರು: ಮೊನ್ನೆಯ ಗೆಲುವಿನ ಸವಿಗನಸಲ್ಲಿ ಚಿನ್ನಸ್ವಾಮಿ ಅಂಗಣಕ್ಕೆ ಬಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಇಂದು ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದ ಕೇರಳದ ಹುಡುಗ ಸಂಜು ಸ್ಯಾಮ್ಸನ್ ಶಾಕ್ ಕೊಟ್ಟರು.