ಬೆಂಗಳೂರು : ಬ್ಯಾಂಕ್ ಖಾತೆ ತೆರೆಯಲು ಆಧಾರ್ ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಮೇರೆಗೆ ಆಧಾರ್ ನಂಬರ್ ನ್ನು ಬ್ಯಾಂಕ್ ಖಾತೆಯಿಂದ ಡಿಲಿಂಕ್ ಮಾಡುವ ಗ್ರಾಹಕರಿಗೆ ಒಂದು ಎಚ್ಚರಿಕೆ. ನೀವು ಆಧಾರ್ ನಂಬರ್ ನ್ನು ಬ್ಯಾಂಕ್ ಖಾತೆಯಿಂದ ಡಿಲಿಂಕ್ ಮಾಡಿದರೆ, ಕೇಂದ್ರ ಸರಕಾರ ಎಲ್.ಪಿ.ಜಿ. ಮೇಲೆ ನೀಡುವ ಸಬ್ಸಿಡಿ ದೊರೆಯುವುದಿಲ್ಲವಂತೆ.