ಬೆಂಗಳೂರು: ಈ ವಾರ ತುರ್ತಾಗಿ ಬ್ಯಾಂಕ್ ವ್ಯವಹಾರಗಳನ್ನು ಮಾಡಿ ಮುಗಿಸಬೇಕೆಂದು ತುರ್ತಿನಲ್ಲಿದ್ದರೆ ಇಂದೇ ಮಾಡಿಕೊಳ್ಳುವುದು ಒಳಿತು! ಈ ವಾರದ ಅಂತ್ಯದಲ್ಲಿ ಮತ್ತೆ ಸಾಲು ಸಾಲು ರಜೆ ಬರುತ್ತಿರುವುದರಿಂದ ಬ್ಯಾಂಕ್ ಗಳಿಗೆ ರಜೆ ಇರುತ್ತದೆ. ಹೀಗಾಗಿ ಏನೇ ವ್ಯವಹಾರಗಳಿದ್ದರೂ ಇಂದೇ ಮಾಡಿಕೊಳ್ಳುವುದು ಉತ್ತಮ.ನಾಳೆ ಅಂದರೆ ಜನವರಿ 25 ರಂದು ಕರ್ನಾಟಕ ಬಂದ್ ಇರುವುದರಿಂದ ಬಹುತೇಕ ಬ್ಯಾಂಕ್ ಗಳು ಕಾರ್ಯನಿರ್ವಹಣೆ ಮಾಡುವುದು ಅನುಮಾನ. ಒಂದು ವೇಳೆ ತೆರೆದರೂ ಸಿಬ್ಬಂದಿ ಕೊರತೆಯಿಂದ ವ್ಯವಹಾರ