ಭಾರತ ಕೃಷಿ ಪ್ರಧಾನ ರಾಷ್ಟ್ರವಾಗಿದ್ದು ಇತ್ತೀಚಿನ ದಿನಗಳಲ್ಲಿ ಈ ಕ್ಷೇತ್ರವು ದಿನದಿಂದ ದಿನಕ್ಕೆ ಪ್ರಗತಿ ಸಾಧಿಸುತ್ತಿದೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ಸಲುವಾಗಿ ಸರಕಾರವು ಸಣ್ಣ ಉದ್ಯಮ ಮತ್ತು ವ್ಯಾಪಾರ ವಲಯಕ್ಕೆ ಆರ್ಥಿಕ ನೆರವನ್ನು ನೀಡುತ್ತಿದೆ. ಈ ನಿಟ್ಟಿನಲ್ಲಿ ಸ್ವಾವಲಂಬಿಯಾಗಿ ಬದುಕಲು ಯುವಕರಿಗೆ ಈ ಸಣ್ಣ ಉದ್ಯಮಗಳು ಸಹಾಯಕಾರಿಯಾಗಿವೆ.