ರಾಯ್ ಪುರ : ಸೋಮವಾರ ದೇಶದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾದ ಹಿನ್ನಲೆಯಲ್ಲಿ ಮಿತ್ರ ಪಕ್ಷಗಳು ಭಾರತ್ ಬಂದ್ ಗೆ ಕರೆ ಕೊಟ್ಟಿದ್ದರು. ಈ ಬಂದ್ ಯಶಸ್ವಿಯಾಗಿದ್ದು, ಈ ನಡುವೆ ಇದೀಗ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ.