ಬೆಂಗಳೂರು: ಸ್ವಚ್ಛತೆಯ ಕುರಿತಾಗಿ ಅಭಿಯಾನ ಆರಂಭಿಸಿ ಯಶಸ್ಸು ಕಂಡಿರುವ ಖ್ಯಾತ ನಟ ಅನಿರುದ್ಧ್, ಇದೀಗ ಮಂಗಳ ಮುಖಿಯರ ಪರ ಮಾತನಾಡಿದ್ದಾರೆ.