ಬೆಂಗಳೂರು: ಕಸ ಸಮಸ್ಯೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕಳ ಕಳಿ ವ್ಯಕ್ತಪಡಿಸುವ ನಟ ಅನಿರುದ್ಧ್ ಈಗ ಬೆಂಗಳೂರಿನ ಕಸ ಸಮಸ್ಯೆ ಪರಿಹಾರಕ್ಕೆ ಬಿಬಿಎಂಪಿ ಮುಂದೆ ಕೆಲವು ಸಲಹೆಗಳನ್ನು ನೀಡಿದ್ದಾರೆ.ಬಿಬಿಎಂಪಿ ಅಧಿಕಾರಿಗಳು ನಟ ಅನಿರುದ್ಧ್ ಅವರನ್ನು ಭೇಟಿ ಮಾಡಿ ಸಲಹೆ ಕೇಳಿದೆ. ಈ ಸಂದರ್ಭದಲ್ಲಿ ಕೆಲವು ಅಂಶಗಳ ಸಲಹೆಯನ್ನು ಅವರು ನೀಡಿದ್ದಾರೆ. ಅವರು ನೀಡಿದ ಸಲಹೆಗಳು ಹೀಗಿವೆ: ಘನತ್ಯಾಜ್ಯ ನಿರ್ವಹಣೆ, ಸುರಕ್ಷತೆ, ಹಸಿರು ಹೊದಿಕೆಯ ಹೆಚ್ಚಳ ಮತ್ತು ಆರೋಗ್ಯ, ನೈರ್ಮಲ್ಯ ವಿಚಾರಗಳಿಗಾಗಿ