ಬೆಂಗಳೂರು : ಸ್ಯಾಂಡಲ್ವುಡ್ ನ `ಯುಗಪುರುಷ ಚಿತ್ರದ ನಾಯಕ ನಟ ಅರ್ಜುನ್ ದೇವ್ ಅವರನ್ನು ಕೊಲ್ಲಲು ಸುಪಾರಿ ನೀಡಿರುವುದಾಗಿ ತಿಳಿದುಬಂದಿದ್ದು, ಈ ಪ್ರಕರಣ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ನಟ ಅರ್ಜುನ್ ದೇವ್ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರೂ ಕೂಡ ಆಗಿದ್ದು, ಅವರನ್ನು ಕೊಲ್ಲಲು ಕಾಶೀಫ್ ಎಂಬಾತ ಸುಪಾರಿ ಪಡೆದಿರುವುದಾಗಿ ತಿಳಿದುಬಂದಿದೆ. ಈ ಹಿಂದೆಯೂ ಕೂಡ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಆದ ಕಾರಣ ನಟ ಅರ್ಜುನ್ ದೇವ್