ಬೆಂಗಳೂರು: ಬ್ರಾಹ್ಮಣರು ಮತ್ತು ಬ್ರಾಹ್ಮಣ್ಯದ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟ ಆರೋಪದಲ್ಲಿ ಬಸವನಗುಡಿ ಪೊಲೀಸರು ನಟ ಚೇತನ್ ವಿಚಾರಣೆ ನಡೆಸಿದ್ದಾರೆ.