ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಅಳಿಯ ನಟ ಧನುಷ್ ಜನ್ಮ ವೃತ್ತಾಂದ ಕುರಿತಾಗಿ ಮತ್ತೊಮ್ಮೆ ವಿವಾದವೇಳುವ ಲಕ್ಷಣ ತೋರುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಧನುಷ್ ನ್ಯಾಯಾಲಯಕ್ಕೆ ಒದಗಿಸಿದ ದಾಖಲೆಗಳು ನಕಲಿ ಎಂದು ಹೇಳಲಾಗಿದೆ. ಮಧುರೈ ಮೂಲದ ವೃದ್ಧ ದಂಪತಿ ಕದಿರೇಶನ್ ಮತ್ತು ಮೀನಾಕ್ಷಿ ಧನುಷ್ ತಮ್ಮ ಪುತ್ರ, ಸಿನಿಮಾ ಹುಚ್ಚಿನಿಂದ ಚಿಕ್ಕ ವಯಸ್ಸಿನಲ್ಲೇ ಮನೆ ಬಿಟ್ಟು ಓಡಿಹೋಗಿದ್ದ. ಈಗ ಆತನಿಂದ ತಮಗೆ ಜೀವನಾಂಶ ಕೊಡಿಸಬೇಕೆಂದು ನ್ಯಾಯಾಲಯದಲ್ಲಿ ದೂರು ನೀಡಿದ್ದರು.ಆದರೆ