ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯ ಅಗ್ನಿಸಾಕ್ಷಿ ಧಾರವಾಹಿ ಮತ್ತೆ ಟ್ರೋಲಿಗರ ಬಾಯಿಗೆ ತುತ್ತಾಗಿದೆ. ವಿಲನ್ ಚಂದ್ರಿಕಾರನ್ನು ಸೆರೆಹಿಡಿಯಲು ಪೊಲೀಸರು ತಡಕಾಡುತ್ತಿರುವುದನ್ನು ಅಭಿಮಾನಿಗಳು ಟ್ರೋಲ್ ಮಾಡಿದ್ದಾರೆ.ಚಂದ್ರಿಕಾ ಸಿಗದೇ ಇರುವುದಕ್ಕೆ ಸಿದ್ಧಾರ್ಥ್ ಹನಿಮೂನ್ ಗೆ ಹೋಗಿರುವುದೇ ಕಾರಣ ಎಂದು ಕೆಲವರು ಟ್ರೋಲ್ ಮಾಡಿದ್ದಾರೆ. ಇತ್ತೀಚೆಗಷ್ಟೇ ರಿಯಲ್ ಲೈಫ್ ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ನಾಯಕ ಸಿದ್ಧಾರ್ಥ್ ಈಗ ಒಂದು ವಾರದಿಂದ ಧಾರವಾಹಿಯಲ್ಲಿ ಕಾಣಿಸಿಕೊಂಡಿಲ್ಲ.ಇದಕ್ಕೆ ಅಭಿಮಾನಿಗಳು ಈ ರೀತಿ ಟ್ರೋಲ್ ಮಾಡಿದ್ದಾರೆ. ಅತ್ತ ತಲೆಮರೆಸಿಕೊಂಡಿರುವ