ಬೆಂಗಳೂರು: ನವಂಬರ್ 16 ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ‘ಪುನೀತ್ ನಮನ’ ಕಾರ್ಯಕ್ರಮಕ್ಕೆ ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಆಗಮಿಸಲಿದ್ದಾರೆ.