ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಅಕ್ರಮಗಳನ್ನ ಬಯಲಿಗೆಳೆದಿದ್ದ ದಿಟ್ಟ ಐಪಿಎಸ್ ಅಧಿಕಾರಿ ರೂಪಾ ಕುರಿತ ಚಿತ್ರ ಐಪಿಎಸ್ ರೂಪಾ ನಿರ್ಮಾಣವಾಗಲಿದೆ ಎನ್ನುವ ವಿಷಯ ಗಾಂಧಿನಗರದಲ್ಲಿ ಸಖತ್ ಸದ್ದು ಮಾಡಿತ್ತು. ಇದೀಗ ನಿರ್ದೇಶಕ ಎ.ಎಂ.ಆರ್ ರಮೇಶ್, ಡಿಐಜಿ ರೂಪಾರನ್ನು ಭೇಟಿಯಾಗಿ ಈ ಕುರಿತು ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.ಐಪಿಎಸ್ ಅಧಿಕಾರಿ ರೂಪಾರನ್ನ ಭೇಟಿಯಾಗಿದ್ದ ನಿರ್ದೇಶಕ ರಮೇಶ್, ಅವರ ವೈಯಕ್ತಿಕ ಜೀವನ, ವೃತ್ತಿ ಜೀವನ ಹಾಗೂ ಜೈಲಿನಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ಚರ್ಚೆ