ಬೆಂಗಳೂರು : ಡಾ.ರಾಜ್ ಕುಮಾರ್ ಅವರ ಅಭಿಮಾನಿ ಅಚ್ಚ ಕನ್ನಡದಲ್ಲಿಯೇ ಮಾತನಾಡುತ್ತಾ ಕನ್ನಡಿಗರ ಮನಗೆದ್ದ ಖಾಸಗಿ ವಾಹಿನಿಯ ನಿರೂಪಕ, ನಟ ಚಂದನ್ ಅವರು ಬುಧವಾರ ರಾತ್ರಿ ಅಪಘಾತ ದಲ್ಲಿ ಮೃತಪಟ್ಟಿದ್ದಾರೆ. ಚಂದನ್ ಹಾಗೂ ಇತರರು ಕಾರ್ ನಲ್ಲಿ ಪ್ರಯಾಣಿಸುತ್ತಿದ್ದಾಗ ನಿಂತಿದ್ದ ಲಾರಿಗೆ ಗುದ್ದಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗೊಂಡಿದ್ದ ಪರಿಣಾಮ ಅವರಿಗೆ ದಾವಣಗೆರೆ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ದಾವಣಗೆರೆ ಜಿಲ್ಲೆ