ಬೆಂಗಳೂರು: ಡ್ರಗ್ಸ್ ಕೇಸ್ ಪ್ರಕರಣದಲ್ಲಿ ಆಂಕರ್ ಅನುಶ್ರೀ ಹೆಸರನ್ನು ಮಂಗಳೂರು ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ನಿಂದ ಕೈಬಿಟ್ಟಿರುವ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ.