ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿಯಿಂದ ಹೊರಬಿದ್ದ ನಂತರ ನಟ ಅನಿರುದ್ಧ್ ಜತ್ಕಾರ್ ಗೆ ಸಾಕಷ್ಟು ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಬೆಂಬಲ ಸೂಚಿಸುತ್ತಿದ್ದಾರೆ. ಜೊತೆಗೆ ಅಭಿಮಾನಿಗಳ ಗುಂಪೊಂದು ಪ್ರಸ್ ಮೀಟ್ ಮಾಡಿ ನಟನ ಪರವಾಗಿ ಮಾತನಾಡಿದೆ.