ಬೆಂಗಳೂರು: ಇಷ್ಟು ದಿನ ಕನ್ನಡದಲ್ಲಿ ಹಲವಾರು ಹಿಟ್ ಹಾಡುಗಳನ್ನು ನೀಡಿ ಮನೆ ಮಾತಾಗಿದ್ದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಈಗ ತಮಿಳಿಗೆ ಕಾಲಿಡುತ್ತಿದ್ದಾರೆ.