ಬೆಂಗಳೂರು: ಇಂದು ಚಿರಂಜೀವಿ ಸರ್ಜಾ ಎರಡನೇ ವರ್ಷದ ಪುಣ್ಯತಿಥಿ. ಇಂದು ಸರ್ಜಾ ಕುಟುಂಬಸ್ಥರು ಚಿರು ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದಾರೆ.ಈ ವೇಳೆ ಮೇಘನಾ ಮತ್ತು ಕುಟುಂಬಸ್ಥರು ಚಿರು ನೆನೆದು ಭಾವುಕರಾದರು. ಇನ್ನು, ಚಿರು ಸರ್ಜಾ ಎರಡನೇ ವರ್ಷದ ಪುಣ್ಯತಿಥಿಗೆ ಮಾವ ಅರ್ಜುನ್ ಸರ್ಜಾ ಕೂಡಾ ಆಗಮಿಸಿದ್ದರು.ಈ ವೇಳೆ ಮಾಧ್ಯಮಗಳೊಂದಿಗೆ ಚಿರು ಪುತ್ರ ರಾಯನ್ ಬಗ್ಗೆ ಮಾತನಾಡಿರುವ ಅರ್ಜುನ್ ಸರ್ಜಾ ‘ಚಿರು ಮಗ ನಮಗೆ ನೆಮ್ಮದಿ ಕೊಡುತ್ತಿದ್ದಾನೆ. ಚಿರು ಇಲ್ಲ