ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಕೃಷಿ ಇಲಾಖೆಯ ರಾಯಭಾರಿಯಾಗಿದ್ದಾರೆ. ಕೃಷಿ ಸಚಿವ ಬಿಸಿ ಪಾಟೀಲ್, ದರ್ಶನ್ ಗೆ ಈ ಗೌರವ ನೀಡಿದ್ದಾರೆ.