ಬೆಂಗಳೂರು: ಸ್ಯಾಂಡಲ್ ವುಡ್ ತಾರೆಯರು ಇತ್ತೀಚೆಗೆ ತಮ್ಮ ಸಿನಿಮಾ ಪ್ರಚಾರಕ್ಕೆ ಪ್ರೊ ಕಬಡ್ಡಿ ಲೀಗ್ ನ್ನು ವೇದಿಕೆ ಮಾಡಿಕೊಂಡಂತಿದೆ. ಮೊನ್ನೆಯಷ್ಟೇ ನಟಿ ಹರಿಪ್ರಿಯಾ ತಮ್ಮ ಕನ್ನಡ್ ಗೊತ್ತಿಲ್ಲ ತಂಡದ ಜತೆಗೆ ಬೆಂಗಳೂರಿನ ಕಂಠೀರವ ಒಳಾಂಗಣ ಮೈದಾನದಲ್ಲಿ ನಡೆದ ಪ್ರೊ ಕಬಡ್ಡಿ ಲೀಗ್ ಪಂದ್ಯದಲ್ಲಿ ಪಾಲ್ಗೊಂಡು ಬೆಂಗಳೂರು ಬುಲ್ಸ್ ಗೆ ಚಿಯರ್ ಮಾಡುವುದರ ಜತೆಗೆ ತಮ್ಮ ಸಿನಿಮಾ ಪ್ರಚಾರದ ಕೆಲಸವನ್ನೂ ಮಾಡಿಕೊಂಡಿದ್ದರು.ಇದೀಗ ರೋರಿಂಗ್ ಸ್ಟಾರ್ ಶ್ರೀ ಮುರಳಿ ಸರದಿ. ಶ್ರೀಮುರಳಿ ಭರಾಟೆ