ನಟ ಸುಶಾಂತ ಸಿಂಗ ರಜಪೂತ್ ಸಾವಿನ ಕೇಸ್ ಆರಂಭದಿಂದ ತೀವ್ರ ವಿವಾದ ಹಾಗೂ ಚರ್ಚೆಯಲ್ಲಿರುವ ನಟಿ ಕಂಗನಾ ರಣಾವತ್ ಹೊಸ ಬಾಂಬ್ ಸಿಡಿಸಿದ್ದಾರೆ. ಮುಂಬೈಗೆ ಬರುತ್ತಿದ್ದಂತೆ ನಟಿ ಕಂಗನಾ ರಣಾವತ್ ಮನೆ ಹಾಗೂ ಕಚೇರಿ ಕಟ್ಟಡವನ್ನು ಅಕ್ರಮವಾಗಿ ಕಟ್ಟಲಾಗಿದೆ ಎಂದು ಕೆಡವಲಾಗಿದೆ.ಇದರಿಂದಾಗಿ ಗರಂ ಆಗಿರುವ ನಟಿ ಕಂಗನಾ, ಮಹಾರಾಷ್ಟ್ರ ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ. ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ವಿರುದ್ಧ ಟೀಕೆ ಮಾಡಿದ್ದು, ನಿಮ್ಮ ದುರಹಂಕಾರ ನಾಳೆ ಕೊನೆಯಾಗಲಿದೆ ಎಂದು