ಚೆನ್ನೈ : ಡಾ.ರಾಜ್ ಕುಮಾರ್ ಅವರು ಅಭಿನಯಿಸಿದ್ದ ‘ತ್ರಿಮೂರ್ತಿ’ ಸಿನಿಮಾವನ್ನು ನಿರ್ದೇಶಿಸಿದ ತಮಿಳು ಖ್ಯಾತ ನಿರ್ದೇಶಕ ಸಿ.ವಿ.ರಾಜೇಂದ್ರನ್ ಅವರು ಭಾನುವಾರದಂದು ಕೊನೆಯುಸಿರೆಳೆದಿದ್ದಾರೆ.