Photo Courtesy: Twitterಮಂಡ್ಯ: ಕಾವೇರಿ ವಿವಾದ ಹೋರಾಟದಲ್ಲಿ ಸ್ಯಾಂಡಲ್ ವುಡ್ ಕೂಡಾ ಕೈ ಜೋಡಿಸಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್, ಅಭಿಷೇಕ್ ಅಂಬರೀಶ್ ನೇರವಾಗಿ ಹೋರಾಟಗಾರರ ಜೊತೆ ಕೈ ಜೋಡಿಸಿದ್ದಾರೆ.ಮಂಡ್ಯದಲ್ಲಿ ಕಾವೇರಿ ಹೋರಾಟಗಾರರ ಜೊತೆ ಹಸಿರು ಶಾಲು ಹೊದ್ದು ಪ್ರತಿಭಟನೆಯಲ್ಲಿ ಭಾಗಿಯಾಗಿರುವ ನಟ ದರ್ಶನ್ ಕಾವೇರಿ ವಿಚಾರಕ್ಕೆ ಬಂದರೆ ಕಲಾವಿದರನ್ನು ಟಾರ್ಗೆಟ್ ಮಾಡುವವರಿಗೆ ಟಾಂಗ್ ಕೊಟ್ಟಿದ್ದಾರೆ.ಕಾವೇರಿ ಹೋರಾಟಕ್ಕೆ ನಟರು ಬರುತ್ತಿಲ್ಲ ಎನ್ನುವವರ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿರುವ ಅವರು, ‘ದರ್ಶನ್, ಸುದೀಪ್, ಶಿವಣ್ಣ,