ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿ ಮೈಸೂರಿನ ಭಾಸ್ಕರ್ ರೆಡ್ಡಿ ಎಂಬವರು ಅನಾರೋಗ್ಯದ ಕಾರಣದಿಂದ ಮೃತಪಟ್ಟಿದ್ದು, ದರ್ಶನ್ ಬರುವವರೆಗೂ ಅಂತ್ಯಸಂಸ್ಕಾರವಿಲ್ಲ ಎಂದು ಸಂಬಂಧಿಕರು ಪಟ್ಟು ಹಿಡಿದಿದ್ದಾರೆ.