ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿ ಮೈಸೂರಿನ ಭಾಸ್ಕರ್ ರೆಡ್ಡಿ ಎಂಬವರು ಅನಾರೋಗ್ಯದ ಕಾರಣದಿಂದ ಮೃತಪಟ್ಟಿದ್ದು, ದರ್ಶನ್ ಬರುವವರೆಗೂ ಅಂತ್ಯಸಂಸ್ಕಾರವಿಲ್ಲ ಎಂದು ಸಂಬಂಧಿಕರು ಪಟ್ಟು ಹಿಡಿದಿದ್ದಾರೆ.ಭಾಸ್ಕರ ರೆಡ್ಡಿ ಎಂಬವರು ದರ್ಶನ್ ರ ದೊಡ್ಡ ಅಭಿಮಾನಿ. ದರ್ಶನ್ ನೋಡಬೇಕೆಂದು ಬಯಸಿದ್ದರು. ವ್ಯಾಪಾರದಲ್ಲಿ ನಷ್ಟ ಅನುಭವಿಸಿದ್ದರಿಂದ ತೀವ್ರ ಖಿನ್ನತೆಗೊಳಗಾಗಿದ್ದ ಅವರು ಆಸ್ಪತ್ರೆಗೆ ದಾಖಲಾಗಿದ್ದರು.ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದೀಗ ದರ್ಶನ್ ಆಗಮನಕ್ಕೆ ಕುಟುಂಬದವರು ಮತ್ತು ಸ್ನೇಹಿತರು ಕಾಯುತ್ತಿದ್ದು, ಚಾಲೆಂಜಿಂಗ್