ಮಂಡ್ಯ: ಪ್ರಚಾರದ ವೇಳೆ ಅಭಿಮಾನಿಗಳು ಸ್ಟಾರ್ ಗಳನ್ನು ನೋಡಿ ಮುತ್ತಿಕೊಳ್ಳುವುದು ಹೊಸದೇನಲ್ಲ. ಅದೇ ರೀತಿ ಅಭಿಮಾನಿಯ ಮಿತಿ ಮೀರಿದ ವರ್ತನೆಯಿಂದಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೆ ಕೈಗೆ ಏಟು ಮಾಡಿಕೊಂಡಿದ್ದಾರೆ.ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸುತ್ತಿರುವ ದರ್ಶನ್, ರೋಡ್ ಶೋ ನಡೆಸುವಾಗ ಸಾವಿರಾರು ಅಭಿಮಾನಿಗಳನ್ನು ಅವರನ್ನು ನೋಡಲೆಂದೇ ಆಗಮಿಸುತ್ತಿದ್ದಾರೆ.ನಿನ್ನೆ ಇದೇ ರೀತಿ ರೋಡ್ ಶೋ ನಡೆಸುವಾಗ ದರ್ಶನ್ ಗೆ ಮುತ್ತಿಕ್ಕಲು ಬಂದ ಅಭಿಮಾನಿಯೊಬ್ಬ ಅವರ ಮೇಲೆ ಆಯತಪ್ಪಿ ಬಿದ್ದಿದ್ದು,