ಬೆಂಗಳೂರು: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಸ್ಥಿತಿ ಎದುರಾಗಿರುವ ಹಿನ್ನಲೆಯಲ್ಲಿ ನೆರವಿಗೆ ಧಾವಿಸುವಂತೆ ನಟ ದರ್ಶನ್ ಅಭಿಮಾನಿಗಳಿಗೆ ಕರೆ ನೀಡಿದ್ದಾರೆ.