ಬಾಗಲಕೋಟೆ : ಜೀವನದಲ್ಲಿ ಎದುರಾದ ಕಷ್ಟಗಳನ್ನು ಧೈರ್ಯದಿಂದ ಎದುರಿಸಿ ಕಷ್ಟಪಟ್ಟು ಸ್ಟಾರ್ ಪಟ್ಟ ಅಲಂಕರಿಸಿದ ಸ್ಯಾಂಡಲ್ ವುಡ್ ನ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಜೀವನದಲ್ಲಿ ಏನಾದರೂ ಸಾಧಿಸಬೇಕಾದರೆ ಹೇಗಿರಬೇಕು ಎಂಬುದನ್ನು ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ.