ಬೆಂಗಳೂರು: Chef ಚಿದಂಬರನ ನಳಪಾಕ ರೆಡಿಯಾಗಿದೆ. ಆದರೆ ಜನರಿಗೆ ಉಣಬಡಿಸುವ ಮೊದಲು ಒಗ್ಗರಣೆ ಹಾಕಬೇಕಿದೆ. ಇದಕ್ಕೆ ಒಂದಷ್ಟು ಸಮಯ ಹಿಡಿಯಲಿದೆ.