ಬೆಂಗಳೂರು: ಬ್ರೈನ್ ಸ್ಟ್ರೋಕ್ ಮತ್ತು ಹೃದಯಾಘಾತದಿಂದಾಗಿ ಹಠಾತ್ ನಿಧನರಾದ ನಟ ಚಿರಂಜೀವಿ ಸರ್ಜಾ ಮೃತದೇಹವನ್ನು ಕೊರೋನಾ ಪರೀಕ್ಷೆ ಬಳಿಕ ಕುಟುಂಬಕ್ಕೆ ಹಸ್ತಾಂತರಿಸಲಾಗುತ್ತದೆ.