ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಫೈಟರ್ ವಿವೇಕ್ ದುರಂತ ಸಾವನ್ನಪ್ಪಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಚಿತ್ರೀಕರಣಕ್ಕೆ ಖಡಕ್ ನಿಯಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಿರುವುದಾಗಿ ಹೇಳಿದ್ದಾರೆ.