ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ ಸ್ಮಾರಕ ಮತ್ತು ಸಮಾಧಿ ಸ್ಥಳ ಅಭಿವೃದ್ಧಿ ಪಡಿಸುವಂತೆ ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದ ಕಿಚ್ಚ ಸುದೀಪ್ ಮನವಿಗೆ ಸರ್ಕಾರ ಸ್ಪಂದಿಸಿದೆ.