ಹೈದರಾಬಾದ್: ಗೋ ಸಾಗಣಿಕೆ ಮಾಡಿದವರ ಹತ್ಯೆ ಮತ್ತು ಕಾಶ್ಮೀರಿ ಪಂಡಿತರ ಹತ್ಯೆ ಒಂದೇ ಎಂದು ಹೇಳಿಕೆ ನೀಡಿದ್ದ ನಟಿ ಸಾಯಿ ಪಲ್ಲವಿ ವಿರುದ್ಧ ಈಗ ಹೈದರಾಬಾದ್ ನಲ್ಲಿ ದೂರು ದಾಖಲಾಗಿದೆ.