ಬೆಂಗಳೂರು: ತಮ್ಮ ಕ್ಷೇತ್ರದಲ್ಲಿ ವರನಟ ಡಾ. ರಾಜಕುಮಾರ್ ಪ್ರತಿಮೆ ನಿರ್ಮಿಸುವ ವಿಚಾರವಾಗಿ ಮಾತನಾಡುವಾಗ ಕನ್ನಡದ ಕಣ್ಮಣಿ ಬಗ್ಗೆ ಉಡಾಫೆಯಿಂದ ಮಾತನಾಡಿ ವಿವಾದ ಸೃಷ್ಟಿಸಿಕೊಂಡ ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಕ್ಷಮೆ ಯಾಚಿಸಿದ್ದಾರೆ.