ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೆಲವು ದಿನಗಳ ಮೊದಲು ಮೃಗಾಲಯಗಳಲ್ಲಿನ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳಲು ಕರೆ ನೀಡಿದ್ದಕ್ಕೆ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಓಗೊಟ್ಟಿದ್ದರು.