ಬೆಂಗಳೂರು: ನಿನ್ನೆಯಷ್ಟೇ ನಿಧನರಾಧ ಮಾಜಿ ಸಂಸದ, ಹಿರಿಯ ರೈತ ಹೋರಾಟಗಾರ ಜಿ. ಮಾದೇಗೌಡ ನಿಧನಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಂತಾಪ ಸೂಚಿಸಿದ್ದಾರೆ.