ಬೆಂಗಳೂರು: ಮಾಧ್ಯಮಗಳ ಮುಂದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ನೀಡಿದ ಹೇಳಿಕೆಯೊಂದು ನಿರ್ದೇಶಕ ಪ್ರೇಮ್ ಕೆಂಗಣ್ಣಿಗೆ ಗುರಿಯಾಗಿದೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.